ಇಂದು ಫೆಬ್ರವರಿ 18. ಕವಿ ಅಡಿಗರ ಜನ್ಮ ದಿನ( ಜನನ – 18-02-2018). ಅಡಿಗರು ಅಂದರೆ ನಮ್ಮ ನವ್ಯ ಸಾಹಿತ್ಯದ ಪ್ರವರ್ತಕರಲ್ಲಿ ಮುಖ್ಯರಾದ ಮೊಗೇರಿ ಗೋಪಾಲಕೃಷ್ಣ ಅಡಿಗರು. ಇವರು ಕನ್ನಡ, ಇಂಗ್ಲಿಷ್ ಹಾಗೂ ಸಂಸ್ಕೃತ ಭಾಷೆಗಳನ್ನು ಕರಗತ ಮಾಡಿಕೊಂಡಿದ್ದವರು. ಅವರ ಕವಿತೆಗಳೆಂದರೆ ಅಪರೂಪದ ಶಬ್ಧಗಳ ಖಜಾನೆಯೇ ಸರಿ. ಒಂದು ಉದಾಹರಣೆ ಕೊಡುವುದಾದರೆ, ಅವರ ಕವಿತೆಯೊಂದರಲ್ಲಿ ‘ಷಾಪಸಂದ್’ ಎಂಬ ಪದ ಬರುತ್ತದೆ. ಹಿಂದೊಮ್ಮೆ ಜ್ಞಾನಭಾರತಿಯಲ್ಲಿ ಕನ್ನಡ ಎಂಎ ವಿದ್ಯಾರ್ಥಿಗಳಿಗೆ ನಾನು ಆ ಕವಿತೆಯನ್ನು ಪಾಠ ಮಾಡಬೇಕಾಗಿದ್ದುದರಿಂದ, ‘ಷಾಪಸಂದ್’ ಪದದ ಅರ್ಥ […]
ಕನ್ನಡ ಪ್ರಸಂಗ
ಇದು ಲೇಖಕಿಯು ಕನ್ನಡದೊಂದಿಗೆ ಒಡನಾಡಿದ ಅನುಭವಗಳ ಕಥನವಾಗಿದೆ. ಕನ್ನಡ ಜಗತ್ತು ತನಗೆ ಕಲಿಸಿದ ಹಾಗೂ ಕನ್ನಡ ಭಾಷೆ ಹಾಗೂ ಸಾಹಿತ್ಯಗಳನ್ನು ತಾನು ಕಲಿಸಿದ ದಾರಿಯಲ್ಲಿನ ವಿವಿಧ ಅನುಭವಗಳನ್ನು ಓದುಗರೊಂದಿಗೆ ಹಂಚಿಕೊಳ್ಳುವ ಪ್ರಯತ್ನವಾಗಿರುತ್ತದೆ ಇದು. ವಾರಕ್ಕೆ ಒಂದು ಕನ್ನಡ ಪ್ರಸಂಗದಂತೆ ಈ ಅಂಕಣವು ಮೂಡಿ ಬರಲಿದೆ.
Like us!
Follow us!