ಈಚೆಗೆ ಬಿ.ಎಸ್ಸಿ. ಪದವಿಯ ತರಗತಿಯೊಂದರಲ್ಲಿ ಪುರಂದರ ದಾಸರ ‘ಉದರ ವೈರಾಗ್ಯವಿದು’ ಕೀರ್ತನೆಯ ಪಾಠ ಮಾಡುತ್ತಿದ್ದೆ. ಕಷ್ಟ ಪದಗಳ ಅರ್ಥಗಳನ್ನು ಬರೆಸಿ ಓದಿಸುತ್ತಿದ್ದಾಗ ವಿದ್ಯಾರ್ಥಿನಿಯೊಬ್ಬಳು ‘ಉದರ = ಹೊಟ್ಟೆ’ ಎಂದು ಓದುವ ಸಂದರ್ಭದಲ್ಲಿ ‘ಉದಾರ’ ಎಂದು ಓದಿದಳು. ಆಗ ಆ ವಿದ್ಯಾರ್ಥಿನಿಯ ಉಚ್ಚಾರವನ್ನು ತಿದ್ದುವಾಗ ಒಂದೇ ಒಂದು ದೀರ್ಘವು ಅರ್ಥದಲ್ಲಿ ಎಷ್ಟು ವ್ಯತ್ಯಾಸ ಮಾಡುತ್ತದೆ ಎಂದು ಹೇಳಬೇಕಾಯಿತು. ‘ಉದರ’ ಕ್ಕೆ ನಿಘಂಟಿನಲ್ಲಿ ಹೊಟ್ಟೆ, ಜಠರ, ಆಹಾರ, ಮಧ್ಯ ಭಾಗ ಎಂಬ ಅರ್ಥಗಳಿದ್ದರೆ, ‘ಉದಾರ’ಕ್ಕೆ […]
ಕನ್ನಡ ಪ್ರಸಂಗ
ಇದು ಲೇಖಕಿಯು ಕನ್ನಡದೊಂದಿಗೆ ಒಡನಾಡಿದ ಅನುಭವಗಳ ಕಥನವಾಗಿದೆ. ಕನ್ನಡ ಜಗತ್ತು ತನಗೆ ಕಲಿಸಿದ ಹಾಗೂ ಕನ್ನಡ ಭಾಷೆ ಹಾಗೂ ಸಾಹಿತ್ಯಗಳನ್ನು ತಾನು ಕಲಿಸಿದ ದಾರಿಯಲ್ಲಿನ ವಿವಿಧ ಅನುಭವಗಳನ್ನು ಓದುಗರೊಂದಿಗೆ ಹಂಚಿಕೊಳ್ಳುವ ಪ್ರಯತ್ನವಾಗಿರುತ್ತದೆ ಇದು. ವಾರಕ್ಕೆ ಒಂದು ಕನ್ನಡ ಪ್ರಸಂಗದಂತೆ ಈ ಅಂಕಣವು ಮೂಡಿ ಬರಲಿದೆ.