ಕರ್ನಾಟಕದ ಬೇರೆ ಬೇರೆ ಭಾಗಗಳಲ್ಲಿ ನೀರ್ ಎಂಬ ಧಾತುವಿನಿಂದ (ಪದಮೂಲ) ಪ್ರಾರಂಭವಾಗುವ ತಿಂಡಿ/ಖಾದ್ಯಗಳ ಹೆಸರು ಕೇಳಿ ಬರುತ್ತವೆ. ತಮಾಷೆಯೆಂದರೆ ಎಂದೂ ಆ ಹೆಸರು ಕೇಳದ ಪ್ರದೇಶದವರು “ಹಾಂ…!? ಹೀಗೂ ಒಂದು ತಿಂಡಿ ಇರುತ್ತಾ!? ” ಎಂದು ಆಶ್ಚರ್ಯ ಪಡುತ್ತಾರೆ, ಆದರೆ ತಮ್ಮ ಪ್ರದೇಶದಲ್ಲಿ ಇರುವ ನೀರ್ ಎಂಬ ಪದಮೂಲದ ಹೆಸರಿನ ತಿಂಡಿಯ ಬಗೆಗೆ ಅವರಿಗೆ ಅಚ್ಚರಿಯ ಭಾವ ಇರುವುದಿಲ್ಲ; ಏಕೆಂದರೆ ಅದು ಅವರಿಗೆ ರೂಢಿಯಾಗಿಬಿಟ್ಟಿರುತ್ತದೆ. ದಕ್ಷಿಣ ಕನ್ನಡದ ಕಡೆ ಅಕ್ಕಿ ನೆನೆ ಹಾಕಿ ಅದನ್ನು ಉಪ್ಪಿನೊಡನೆ ನುಣ್ಣಗೆ […]
ಕನ್ನಡ ಪ್ರಸಂಗ
ಇದು ಲೇಖಕಿಯು ಕನ್ನಡದೊಂದಿಗೆ ಒಡನಾಡಿದ ಅನುಭವಗಳ ಕಥನವಾಗಿದೆ. ಕನ್ನಡ ಜಗತ್ತು ತನಗೆ ಕಲಿಸಿದ ಹಾಗೂ ಕನ್ನಡ ಭಾಷೆ ಹಾಗೂ ಸಾಹಿತ್ಯಗಳನ್ನು ತಾನು ಕಲಿಸಿದ ದಾರಿಯಲ್ಲಿನ ವಿವಿಧ ಅನುಭವಗಳನ್ನು ಓದುಗರೊಂದಿಗೆ ಹಂಚಿಕೊಳ್ಳುವ ಪ್ರಯತ್ನವಾಗಿರುತ್ತದೆ ಇದು. ವಾರಕ್ಕೆ ಒಂದು ಕನ್ನಡ ಪ್ರಸಂಗದಂತೆ ಈ ಅಂಕಣವು ಮೂಡಿ ಬರಲಿದೆ.
Like us!
Follow us!