ನಮ್ಮ ಕನ್ನಡ ಸಾಹಿತ್ಯ ಪರಿಷತ್ತು ಪ್ರಕಟಿಸಿರುವ ಕನ್ನಡ ರತ್ನಕೋಶವು ಕನ್ನಡ ಭಾಷೆ ಮತ್ತು ಸಾಹಿತ್ಯಗಳನ್ನು ಕಲಿಯುವ ವಿದ್ಯಾರ್ಥಿಗಳಿಗೆ ಮತ್ತು ಕಲಿಸುವ ಅಧ್ಯಾಪಕರಿಗೆ ತುಂಬ ಉಪಯುಕ್ತವಾದ ಕೃತಿ. ಅದರಲ್ಲಿ ನೂರಾರು ಕನ್ನಡ ಪದಗಳಿಗೆ ಅಕಾರಾದಿಯಲ್ಲಿ ಅರ್ಥಗಳಿರುವುದು ಮಾತ್ರವಲ್ಲ, ಕನ್ನಡ ನುಡಿಗಟ್ಟುಗಳು, ಸಂಖ್ಯಾಯುತ ವಿಷಯಪದಗಳಿಗೆ ವಿಸ್ತರಣೆಗಳು(ಉದಹರಣೆಗೆ ಪಂಚಲೋಹ, ಸಪ್ತರ್ಷಿ, ನವರತ್ನ ಇತ್ಯಾದಿ)
ಕನ್ನಡ ಪ್ರಸಂಗ
ಇದು ಲೇಖಕಿಯು ಕನ್ನಡದೊಂದಿಗೆ ಒಡನಾಡಿದ ಅನುಭವಗಳ ಕಥನವಾಗಿದೆ. ಕನ್ನಡ ಜಗತ್ತು ತನಗೆ ಕಲಿಸಿದ ಹಾಗೂ ಕನ್ನಡ ಭಾಷೆ ಹಾಗೂ ಸಾಹಿತ್ಯಗಳನ್ನು ತಾನು ಕಲಿಸಿದ ದಾರಿಯಲ್ಲಿನ ವಿವಿಧ ಅನುಭವಗಳನ್ನು ಓದುಗರೊಂದಿಗೆ ಹಂಚಿಕೊಳ್ಳುವ ಪ್ರಯತ್ನವಾಗಿರುತ್ತದೆ ಇದು. ವಾರಕ್ಕೆ ಒಂದು ಕನ್ನಡ ಪ್ರಸಂಗದಂತೆ ಈ ಅಂಕಣವು ಮೂಡಿ ಬರಲಿದೆ.
Like us!
Follow us!