ಕನ್ನಡ ನಾಡಿನ ಪ್ರಕೃತಿ ಸಿರಿಯಂತೆ ಸಂಸ್ಕೃತಿ ಸಂಪತ್ತು ಸಹ ವೈವಿದ್ಯಮಯವಾದದ್ದು ಹಾಗೂ ಕೌತುಕ ಹುಟ್ಟಿಸುವಂಥದ್ದು. ಇದರಲ್ಲಿ ಅದ್ಭುತವಾದ ಖಾದ್ಯವಿಶೇಷಗಳೂ ಸೇರಿವೆ. ಇವುಗಳಲ್ಲಿ ತುಂಬ ಸರಳವಾದ ಆದರೆ ಅಚ್ಚರಿ ಹುಟ್ಟಿಸುವಂತಹ ಒಂದು ತಿನಿಸು ಅಂದರೆ ಕಲ್ಲನ್ನ. ಉತ್ತರ ಕನ್ನಡದ ಸಿರ್ಸಿಯಿಂದ ಶಿವಮೊಗ್ಗದ ತನಕ ಈ ತಿನಿಸು ರೂಢಿಯಲ್ಲಿದೆ. ನದೀತೀರದಲ್ಲಿರುವ ನಿಂಬೆ-ಕಿತ್ತಳೆ ಗಾತ್ರದ ಬೆಣಚು ಕಲ್ಲುಗಳನ್ನು ಮನೆಗೆ ತಂದು, ತೊಳೆದು ಒರೆಸಿ, ಸೌದೆ ಒಲೆಯೊಳಗೆ ಹಾಕಿ ಅವುಗಳನ್ನು ಕೆಂಪಗೆ ಕಾಯಿಸುತ್ತಾರಂತೆ. ನಂತರ ಬಾಳೆ ಎಲೆ ಅಥವಾ ಅರಿಶಿನದ ಎಲೆಯ ಮೇಲೆ ಬಿಸಿ […]
ಕನ್ನಡ ಪ್ರಸಂಗ
ಇದು ಲೇಖಕಿಯು ಕನ್ನಡದೊಂದಿಗೆ ಒಡನಾಡಿದ ಅನುಭವಗಳ ಕಥನವಾಗಿದೆ. ಕನ್ನಡ ಜಗತ್ತು ತನಗೆ ಕಲಿಸಿದ ಹಾಗೂ ಕನ್ನಡ ಭಾಷೆ ಹಾಗೂ ಸಾಹಿತ್ಯಗಳನ್ನು ತಾನು ಕಲಿಸಿದ ದಾರಿಯಲ್ಲಿನ ವಿವಿಧ ಅನುಭವಗಳನ್ನು ಓದುಗರೊಂದಿಗೆ ಹಂಚಿಕೊಳ್ಳುವ ಪ್ರಯತ್ನವಾಗಿರುತ್ತದೆ ಇದು. ವಾರಕ್ಕೆ ಒಂದು ಕನ್ನಡ ಪ್ರಸಂಗದಂತೆ ಈ ಅಂಕಣವು ಮೂಡಿ ಬರಲಿದೆ.
Like us!
Follow us!