ಕೆಲ ದಿನಗಳ ಹಿಂದೆ ಮೈಸೂರಿನಲ್ಲಿ ನಡೆದ ‘ಸಾಹಿತಿ ಹಾಗೂ ಕಲಾವಿದರ ಸಮಾವೇಶ’ದಲ್ಲಿ ಒಬ್ಬ ವಿಶಿಷ್ಟ ಕಲಾವಿದೆ – ಸಂಘಟಕಿಯನ್ನು ಭೇಟಿ ಆಗುವ ಸದವಕಾಶ ಬಂತು ನನಗೆ. ದಕ್ಷಿಣ ಕನ್ನಡ ಜಿಲ್ಲೆಯಿಂದ ಬಂದಿದ್ದ ಶ್ರೀಮತಿ ವಿದ್ಯಾ ಕೋಳ್ಯೂರು ಎಂಬ ಮಹಿಳೆ ಅವರು. ಊಟದ ಬಿಡುವಿನಲ್ಲಿ ಹೀಗೆಯೇ ಪರಸ್ಪರ ಪರಿಚಯಿಸಿಕೊಂಡು ಲೋಕಾಭಿರಾಮವಾಗಿ ಮಾತಾಡುತ್ತಾ ಇದ್ದಾಗ ಅವರ ವಿಶಿಷ್ಟ ಕಲಾಕೈಂಕರ್ಯದ ಬಗ್ಗೆ ತಿಳಿದು ನನಗೆ ಸಂತೋಷ ಮತ್ತು ಆಶ್ಚರ್ಯ ಎರಡೂ ಆದವು. ಏಕೆ ಗೊತ್ತೇ? ಕಾಸರಗೋಡಿನ ಬಳಿ ಇರುವ ಕೋಳ್ಯೂರಿನ ಹಿರಿಯ […]
ಕನ್ನಡ ಪ್ರಸಂಗ
ಇದು ಲೇಖಕಿಯು ಕನ್ನಡದೊಂದಿಗೆ ಒಡನಾಡಿದ ಅನುಭವಗಳ ಕಥನವಾಗಿದೆ. ಕನ್ನಡ ಜಗತ್ತು ತನಗೆ ಕಲಿಸಿದ ಹಾಗೂ ಕನ್ನಡ ಭಾಷೆ ಹಾಗೂ ಸಾಹಿತ್ಯಗಳನ್ನು ತಾನು ಕಲಿಸಿದ ದಾರಿಯಲ್ಲಿನ ವಿವಿಧ ಅನುಭವಗಳನ್ನು ಓದುಗರೊಂದಿಗೆ ಹಂಚಿಕೊಳ್ಳುವ ಪ್ರಯತ್ನವಾಗಿರುತ್ತದೆ ಇದು. ವಾರಕ್ಕೆ ಒಂದು ಕನ್ನಡ ಪ್ರಸಂಗದಂತೆ ಈ ಅಂಕಣವು ಮೂಡಿ ಬರಲಿದೆ.
Like us!
Follow us!