ಶೈಕ್ಷಣಿಕ ವರ್ಷದ ಅಥವಾ ಅರ್ಧವರ್ಷದ ಕೊನೆಯಲ್ಲಿ ನಾವು ಅಧ್ಯಾಪಕರು ನಮ್ಮ ವಿದ್ಯಾರ್ಥಿಗಳಿಂದ ಹಿಮ್ಮಾಹಿತಿ (ಫೀಡ್ ಬ್ಯಾಕ್) ತೆಗೆದುಕೊಳ್ಳುವುದುಂಟು. ‘ನಾವು ಮಾಡಿದ ಪಾಠ ಅವರಿಗೆ ಅರ್ಥವಾಗಿದೆಯೇ?, ನಮ್ಮ ಪಾಠದ ರೀತಿಯಲ್ಲಿ ಬದಲಾವಣೆ ಬೇಕೇ?, ಅವರು ನಮ್ಮ ಪಾಠದಿಂದ ಯಾವ ಹೊಸ ಸಂಗತಿಗಳನ್ನು ಕಲಿತರು?’ …. ಈ ಮುಂತಾಗಿ ಅವರಿಂದ ಅಭಿಪ್ರಾಯ, ಅನಿಸಿಕೆಗಳನ್ನು ಒಂದು ಹಾಳೆಯಲ್ಲಿ ಬರೆದುಕೊಡುವಂತೆ ಹೇಳುತ್ತೇವೆ. ಅವರು ಅದರಲ್ಲಿ ತಮ್ಮ ಹೆಸರು ಬರೆಯುವುದು ಕಡ್ಡಾಯವೇನಲ್ಲ. ಅಂದ ಹಾಗೆ, ಒಳ್ಳೆಯ ಅಭಿಪ್ರಾಯ ಮಾತ್ರವಲ್ಲ, ಪಾಠದ ವಿಷಯದಲ್ಲಿ ಅವರಿಗೆ ಉಂಟಾದ ಅತೃಪ್ತಿ, […]
ಕನ್ನಡ ಪ್ರಸಂಗ
ಇದು ಲೇಖಕಿಯು ಕನ್ನಡದೊಂದಿಗೆ ಒಡನಾಡಿದ ಅನುಭವಗಳ ಕಥನವಾಗಿದೆ. ಕನ್ನಡ ಜಗತ್ತು ತನಗೆ ಕಲಿಸಿದ ಹಾಗೂ ಕನ್ನಡ ಭಾಷೆ ಹಾಗೂ ಸಾಹಿತ್ಯಗಳನ್ನು ತಾನು ಕಲಿಸಿದ ದಾರಿಯಲ್ಲಿನ ವಿವಿಧ ಅನುಭವಗಳನ್ನು ಓದುಗರೊಂದಿಗೆ ಹಂಚಿಕೊಳ್ಳುವ ಪ್ರಯತ್ನವಾಗಿರುತ್ತದೆ ಇದು. ವಾರಕ್ಕೆ ಒಂದು ಕನ್ನಡ ಪ್ರಸಂಗದಂತೆ ಈ ಅಂಕಣವು ಮೂಡಿ ಬರಲಿದೆ.
Like us!
Follow us!