ಮನುಷ್ಯನ ಮನಸ್ಸು ಯಾವುದಾದರೂ ಚಿಂತೆಗೆ ಬಿತ್ತೆಂದರೆ ಅವನ ಕೈಯಲ್ಲಿ ಯಾವ ಕೆಲಸವೂ ಸಾಗುವುದಿಲ್ಲ. ಸಂತೆಯಲ್ಲಾದರೂ ಅಷ್ಟೇ, ಮನೆಯಲ್ಲಾದರೂ ಅಷ್ಟೇ. ಈ ಬದುಕು ಸಹ ಒಂದು ರೀತಿಯಲ್ಲಿ ಸಂತೆ ಇದ್ದಂತೆ. ಜನ ಬರುತ್ತಾರೆ, ಹೋಗುತ್ತಾರೆ, ತಮ್ಮಲ್ಲಿರುವುದನ್ನು ಮಾರುತ್ತಾರೆ, ತಮಗೆ ಬೇಕಾದ್ದನ್ನು ಕೊಳ್ಳುತ್ತಾರೆ. ಇಂತಹ ಗಡಿಬಿಡಿ ಗೌಜಿಯ ವಾತಾವರಣದಲ್ಲಿ ಮನುಷ್ಯನು ಯಾವುದೋ ವಿಷಯದ ಬಗ್ಗೆ ಚಿಂತೆ ಮಾಡುತ್ತಾ ಕುಳಿತರೆ ವ್ಯಾಪಾರ ಸಾಗುವುದಿಲ್ಲ. ಹಾಗೆಯೇ ಯಾವ್ಯಾವುದಕ್ಕೋ ಚಿಂತೆ ಮಾಡುತ್ತಾ ಕುಳಿತಿದ್ದರೆ ನಮ್ಮ ಬದುಕಿನ ಬಂಡಿ ಮುಂದೆ ಹೋಗದು. ಹೀಗಾಗಿ ನಾವು ಚಿಂತೆ ಮಾಡುವ […]
ಕನ್ನಡ ವಿವೇಕ
ಬದುಕನ್ನು ಹಸನು ಮಾಡಲು ಕನ್ನಡ ಭಾಷೆ, ಸಂಸ್ಕೃತಿಯು ನಮಗೆ ನೀಡಿದ ಕೆಲವು ಗಾದೆ, ಸೂಕ್ತಿ, ನಾಣ್ಣುಡಿ, ಲೋಕೋಕ್ತಿ, ನಲ್ವಾತು ಇವುಗಳಲ್ಲಿ ವಾರಕ್ಕೆ ಒಂದರ ಕಿರು ಪರಿಚಯವನ್ನು ಈ ಅಂಕಣದಲ್ಲಿ ಮಾಡಿಕೊಡಲಾಗುತ್ತದೆ.
Like us!
Follow us!