ಜೀವನದ ಬಗ್ಗೆ ತಿಳುವಳಿಕೆ ಹೇಳುವ ಒಂದು ಗಾದೆ ಮಾತು ಇದು. ಬೇರೆಯವರಿಗೆ, ಕಷ್ಟದಲ್ಲಿರುವವರಿಗೆ, ಬಂದು ಹೋಗುವವರಿಗೆ ಒಟ್ಟಿನಲ್ಲಿ ತನ್ನ ನೆರಳಿಗೆ ಬರುವ ಯಾರಿಗೇ ಆದರೂ ಅನ್ನ ಹಾಕುವ ಮನೆ ಅಂದರೆ ಅದು ಒಂದು ಒಳ್ಳೆಯ ಕೆಲಸ ಮಾಡುವ ಮನೆ. ಇಂತಹ ಮನೆಯ ಮೇಲೆ ಅಲ್ಲಿ ಊಟ ಮಾಡಿದವರ ಹಾರೈಕೆ ಮತ್ತು ದೇವರ ಆಶೀರ್ವಾದ ಸದಾ ಇರುತ್ತವೆ. ಹೀಗಾಗಿ ಅದು ಎಂದೂ ಹಾಳಾಗುವುದಿಲ್ಲ. ಹಾಗೆಯೇ ಗೊಬ್ಬರ ಹಾಕಿದ ಹೊಲ. ಅದು ಸದಾ ಫಲವತ್ತಾಗಿರುತ್ತದೆ, ಹಾಗೂ ಅದರಲ್ಲಿ ಬೆಳೆ ಚೆನ್ನಾಗಿ […]
ಕನ್ನಡ ವಿವೇಕ
ಬದುಕನ್ನು ಹಸನು ಮಾಡಲು ಕನ್ನಡ ಭಾಷೆ, ಸಂಸ್ಕೃತಿಯು ನಮಗೆ ನೀಡಿದ ಕೆಲವು ಗಾದೆ, ಸೂಕ್ತಿ, ನಾಣ್ಣುಡಿ, ಲೋಕೋಕ್ತಿ, ನಲ್ವಾತು ಇವುಗಳಲ್ಲಿ ವಾರಕ್ಕೆ ಒಂದರ ಕಿರು ಪರಿಚಯವನ್ನು ಈ ಅಂಕಣದಲ್ಲಿ ಮಾಡಿಕೊಡಲಾಗುತ್ತದೆ.
Like us!
Follow us!