ಕೋಪ ಬರದ ಮನುಷ್ಯರಿಲ್ಲ. ಮನಸ್ಸಿಗೆ ಇಷ್ಟವಾಗದ್ದು ನಡೆದರೆ, ಯಾರಾದರೂ ತೊಂದರೆ ಮಾಡಿದರೆ, ಬದುಕು ಅಸಹಾಯಕ ಪರಿಸ್ಥಿತಿಗೆ ಒಡ್ಡಿದರೆ ಮನುಷ್ಯರಿಗೆ ಕೋಪ ಬರುತ್ತದೆ. ಕೋಪ ಬರುವುದು ಅಸಹಜ ಅಲ್ಲ. ಆದರೆ ಕೋಪ ಬಂದಾಗ ಅದನ್ನು ಹೇಗೆ ನಿರ್ವಹಿಸುತ್ತೇವೆ ಅನ್ನುವುದು ಮುಖ್ಯ ವಿಷಯ. ಸುಮ್ಮನಿದ್ದು ಬಿಡುವುದೋ, ಆ ಜಾಗ ಬಿಟ್ಟು ಸ್ವಲ್ಪ ದೂರ ಹೋಗುವುದೋ, ದೀರ್ಘ ಉಸಿರುಗಳನ್ನು ತೆಗೆದುಕೊಳ್ಳುವುದೋ ಇಂಥವನ್ನು ಮಾಡಬೇಕು. ಅದು ಬಿಟ್ಟು ಕೋಪ, ಅದರಲ್ಲೂ ಕಡುಕೋಪ( ಅತಿ ಹೆಚ್ಚಿನ ಕೋಪ) ಬಂದರೆ ನಾವು ಪ್ರತಿಕ್ರಯಿಸಿದೆವು ಅಂದರೆ ಎದುರಿಗಿರುವ […]
ಕನ್ನಡ ವಿವೇಕ
ಬದುಕನ್ನು ಹಸನು ಮಾಡಲು ಕನ್ನಡ ಭಾಷೆ, ಸಂಸ್ಕೃತಿಯು ನಮಗೆ ನೀಡಿದ ಕೆಲವು ಗಾದೆ, ಸೂಕ್ತಿ, ನಾಣ್ಣುಡಿ, ಲೋಕೋಕ್ತಿ, ನಲ್ವಾತು ಇವುಗಳಲ್ಲಿ ವಾರಕ್ಕೆ ಒಂದರ ಕಿರು ಪರಿಚಯವನ್ನು ಈ ಅಂಕಣದಲ್ಲಿ ಮಾಡಿಕೊಡಲಾಗುತ್ತದೆ.
Like us!
Follow us!