ಮೊದಲೇ ಕಷ್ಟದಲ್ಲಿರುವವರಿಗೆ ಇನ್ನಷ್ಟು ಕಷ್ಟ ಬಂದರೆ ಈ ಗಾದೆಮಾತನ್ನು ಬಳಸುತ್ತಾರೆ. ನೋಡಿಕೊಳ್ಳುವವರು ಯಾರೂ ಇಲ್ಲದ ಕೋಳಿಯೊಂದು, ಅಲ್ಲಿ ಇಲ್ಲಿ ಬಿದ್ದಿರಬಹುದಾದ ಕಾಳುಗಳನ್ನು ಎಷ್ಟೋ ಕಷ್ಟದಿಂದ ಹುಡುಕಿ ತಿನ್ನುತ್ತಾ ಇದ್ದಾಗ, ಯಾರಾದರೂ ಅದರ ಕಾಲು ಬೇರೆ ಮುರಿದುಬಿಟ್ಟರೆ ಅದಕ್ಕೆ ಹೇಗಾಗಬೇಡ! ಇದೇ ರೀತಿಯಲ್ಲಿ ಬಡವರ ಮನೆಯ ದುಡಿಯುವ ವ್ಯಕ್ತಿ ಅಪಘಾತಕ್ಕೊಳಗಾದರೆ, ತುಂಬಿದ ಮನೆಯ ಜವಾಬ್ದಾರಿ ವಹಿಸಿಕೊಂಡ ಪರಿಶ್ರಮಿಯ ಕೆಲಸ ಹೋದರೆ, ಪರಿಸ್ಥಿತಿ ಬಹಳ ದುರ್ಭರ ಆಗುತ್ತದೆ ಅಲ್ಲವೆ? ಅಂತಹ ಸಂದರ್ಭಗಳಲ್ಲಿ ಇದನ್ನು ನೋಡಿದ ಅವರ ಪರಿಚಿತರು ‘ಅಯ್ಯೋ ಪಾಪ’ […]
ಕನ್ನಡ ವಿವೇಕ
ಬದುಕನ್ನು ಹಸನು ಮಾಡಲು ಕನ್ನಡ ಭಾಷೆ, ಸಂಸ್ಕೃತಿಯು ನಮಗೆ ನೀಡಿದ ಕೆಲವು ಗಾದೆ, ಸೂಕ್ತಿ, ನಾಣ್ಣುಡಿ, ಲೋಕೋಕ್ತಿ, ನಲ್ವಾತು ಇವುಗಳಲ್ಲಿ ವಾರಕ್ಕೆ ಒಂದರ ಕಿರು ಪರಿಚಯವನ್ನು ಈ ಅಂಕಣದಲ್ಲಿ ಮಾಡಿಕೊಡಲಾಗುತ್ತದೆ.
Like us!
Follow us!