ಕೆಲಸದ ವಿಷಯ ಬಂದರೆ ನಾವು ಎರಡು ತರಹದ ಜನರನ್ನು ನೋಡಬಹುದು. ಒಂದು, ಯಾವುದೇ ನೆಪ ಹೇಳದೆ ಅಚ್ಚುಕಟ್ಟಾಗಿ ಕೆಲಸ ಮಾಡುವವರು, ಇನ್ನೊಂದು, ಕೆಲಸ ಮಾಡದೆ ಬರೀ ನೆಪ ಹೇಳುವವರು. ಈ ಎರಡನೆಯ ರೀತಿಯ ಜನರು ತಮ್ಮ ಕೈಲಿ ಕೆಲಸ ಸಾಗದು ಎಂಬ ಕಾರಣಕ್ಕಾಗಿ ಸಮಯ, ಸಲಕರಣೆಗಳು, ಸಂಗಡಿಗರು, ಸನ್ನಿವೇಶ ಎಲ್ಲವನ್ನೂ ದೂರುತ್ತಾ ಇರುತ್ತಾರೆ. ಉದಾಹರಣೆಗೆ ಹೊಲದಲ್ಲಿ ಪೈರು ಕುಯ್ಯುವವನು, ಬೆನ್ನು ಬಾಗಿಸಿ, ಬಾಯಿ ಮುಚ್ಚಿಕೊಂಡು ತನ್ನ ಕುಡುಗೋಲಿನಿಂದ( ಕೃಷಿಯಲ್ಲಿ ಬಳಸುವ, ಬಾಗಿರುವ ಒಂದು ರೀತಿಯ ಕತ್ತಿ) ಪೈರು ಕೊಯ್ಯಬೇಕಲ್ಲವೆ? […]
ಕನ್ನಡ ವಿವೇಕ
ಬದುಕನ್ನು ಹಸನು ಮಾಡಲು ಕನ್ನಡ ಭಾಷೆ, ಸಂಸ್ಕೃತಿಯು ನಮಗೆ ನೀಡಿದ ಕೆಲವು ಗಾದೆ, ಸೂಕ್ತಿ, ನಾಣ್ಣುಡಿ, ಲೋಕೋಕ್ತಿ, ನಲ್ವಾತು ಇವುಗಳಲ್ಲಿ ವಾರಕ್ಕೆ ಒಂದರ ಕಿರು ಪರಿಚಯವನ್ನು ಈ ಅಂಕಣದಲ್ಲಿ ಮಾಡಿಕೊಡಲಾಗುತ್ತದೆ.
Like us!
Follow us!